day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಜಮಖಂಡಿ ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದು ಮೀಶಿ ಅವರು ಅಧಿಕಾರವನ್ನು ಸ್ವೀಕರಿಸಿದರು.avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ಜಮಖಂಡಿ ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದು ಮೀಶಿ ಅವರು ಅಧಿಕಾರವನ್ನು ಸ್ವೀಕರಿಸಿದರು.avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸ್ಲಗ್,

ಜಮಖಂಡಿ ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದು ಮೀಶಿ ಅವರು ಅಧಿಕಾರವನ್ನು ಸ್ವೀಕರಿಸಿದರು.

 

ಆ್ಯಂಕರ,

ನಗರಸಭೆಯಲ್ಲಿ ನಡೆದ ನೂತನ ಅಧಿಕಾರವನ್ನು ಸ್ವಿಕರಿಸುವ ಮೊದಲು             ಶಾಸಕ ಆನಂದ ನ್ಯಾಮಗೌಡ ಅವರು ಅಧ್ಯಕ್ಷರ ಕೊಠಡಿಯನ್ನು ಉದ್ಘಾಟಿಸಿದರು. ನಂತರ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲಿಸಿ ಮತ್ತು ಮಹಾಲಕ್ಷ್ಮಿ ಪೋಟೋಗೆ ಹಾಗೂ ದಿ.ಸಿದ್ದು ನ್ಯಾಮಗೌಡರ ಪೋಟೋಗೆ ಪೂಜೆಯನ್ನು ಸಲಿಸಿದರು.

ಸಿದ್ದು ಮೀಶಿ ಅವರು ನೂತನ ಅಧ್ಯಕ್ಷರ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು. ದಿವಂಗತ ಸಿದ್ದು ನ್ಯಾಮಗೌಡರ ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಹಾಗೂ ಶಾಸಕ ಆನಂದ ನ್ಯಾಮಗೌಡ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ನಗರವನ್ನು ಅಭಿವೃದ್ಧಿ ಮಾಡುತ್ತೇನೆ. ಅವರು ಮಾಡಿದ ಅಭಿವೃದ್ಧಿ ಕಾರ್ಯದಿಂದ ನಗರಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಆಯ್ಕೆಯಾಗಿದ್ದಾರೆ. ಇನ್ನೂ ಜಮಖಂಡಿ ನಗರವನ್ನು ಅಭಿವೃದ್ಧಿ ಮಾಡಲು ಪ್ರಾಮಾಣಿಕವಾಗಿ ಕೆಲಸವನ್ನು ನಿರ್ವಹಿಸುತ್ತೇನೆ ಹಾಗೂ ನಾಗರಿಕರ ಸಹಕಾರವು ಸಹ ಮುಖ್ಯವಾಗಿದೆ ಎಂದರು.

ಉಪಾಧ್ಯಕ್ಷನಿ ಮಲ್ಲವ ಪಾಯಗೊಂಡ ಮಾತನಾಡಿ. ಶಾಸಕರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ ಎಂದರು.

ಸಂದರ್ಭದಲ್ಲಿ ಶಾಸಕ ಆನಂದ ನ್ಯಾಮಗೌಡ. ರುದ್ರಸ್ವಾಮಿ ಮಠದ ಸ್ವಾಮೀಜಿಗಳಾದ ಸಹಜಾನಂದ ಅವಧೂತರು. ಕೃಷ್ಣಾನಂದ ಅವಧೂತರು. ಜಕನೂರ ಮಠದ ಮಾಧುಲಿಂಗ ಶ್ರೀಗಳು ಹಾಗೂ ನೂತನವಾಗಿ ನಗಸಭೆಗೆ ಆಯ್ಕೆಕೊಂಡ  ಸದಸ್ಯರು  ಮತ್ತು ನಗರಸಭೆಯ ಅಧಿಕಾರಿಗಳು ಇದ್ದರು.

ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಸೇರಿ ಪಟ್ಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಿಸಿದ್ದರು.

About Author