day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ತೇರದಾಳ ಮತಕ್ಷೇತ್ರದ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳ ಪ್ರತಿಭಟನೆ #avintvcom – AVIN TV

लाइव कैलेंडर

April 2024
M T W T F S S
1234567
891011121314
15161718192021
22232425262728
2930  

AVIN TV

Latest Online Breaking News

ತೇರದಾಳ ಮತಕ್ಷೇತ್ರದ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳ ಪ್ರತಿಭಟನೆ #avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ತೇರದಾಳ ಮತಕ್ಷೇತ್ರದ ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳ ಪ್ರತಿಭಟನೆ

 

ಆ್ಯಂಕರ್ ಬಿಟ್ :- ಕಳೆದ ಕೆಲವು ದಿನಗಳ ಹಿಂದೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ನಡೆದ ಮಹಿಳಾ ಸದಸ್ಯರ ಮೇಲೆ ನಡೆದ ಜಗ್ಗಾಟ ಪ್ರಕರಣಕ್ಕೆ ಸಂಭವಿಸಿದಂತೆ ಶಾಸಕರು ಸಹ ಭಾಗವಹಿಸಿದ್ದರುವ ಅವರು ಕಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿವಿಧ ಸಂಘಟನೆಗಳು ಮಹಾಲಿಂಗಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣ

ಬಾಗಲಕೋಟೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ವಿರುದ್ಧ ಬೃಹತ್ ಪ್ರತಿಭಟನೆ..

ದಲಿತ,ಕನ್ನಡಪರ ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ..

ಪ್ರಮುಖ  ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ..

ಶಾಸಕ ಸಿದ್ದು ಸವದಿ ರಾಜೀನಾಮೆಗೆ ಆಗ್ರಹ..

ಸಿದ್ದು ಸವದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ..

ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಲಿಂಗಪುರ ಪುರಸಭೆ ಚುನಾವಣೆ ಕಳೆದ ಇದೆ ತಿಂಗಳು 9/10/2020 ರಂದು ನಡೆದಿತ್ತು ಆದರೆ ಬಿಜೆಪಿ ಪಕ್ಷದ ಮೂವರು ಮಹಿಳಾ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದು ಅಧ್ಯಕ್ಷ ಗಾದಿ ಹೀಡಿಯುವದಕ್ಕಾ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರು ಆದರೆ ಚುನಾವಣೆ ಸಂದರ್ಭದಲ್ಲಿ ಶಾಸಕರ ಸಮ್ಮುಖದಲ್ಲಿ ಅದೇ ಮಹಿಳಾ ಅಭ್ಯರ್ಥಿಗಳನ್ನು ಪುರಸಭಯ ಆವರಣದಲ್ಲಿ ಮತ ಚಲಾಯಿಸಲು ಬೀಡದೆ ಅವರನ್ನು ಬಿಜೆಪಿ ಪಕ್ಷದ ಮುಖಂಡರ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ನಡುವೆ ವಾಗ್ವಾದ ನಡೆದು ಅವರನ್ನು ಏಳೆದಾಡಿದ್ದರು ಈ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಶಾಸಕರಾದ ಸಿದ್ದು ಸವದಿ ಅವರು ಕೂಡಾ ಇದ್ದರು ಅಚನಕ್ಕಾಗು ಅವರು ಮಹಿಳಾ ಅಭ್ಯರ್ಥಿಗಳನ್ನು ಗದ್ದಲದ ನಡುವೆ ನೂಕು ನುಗ್ಗಲು ಉಂಟಾಗಿ ಅವರು ಮಹಿಳಾ ಅಭ್ಯರ್ಥಿಯನ್ನು ಏಳೆದಾಡಿದ್ದಾರೆ ಎಂದಿ ಆರೋಪಿಸಿ ಕೆಲವು ಸಂಘಟನೆಗಳು ಇಂದು ಶಾಸಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭನೆ ನಡೆಸಿದರು.

ವರದಿ. ಪರಶುರಾಮ್. ಕಾಂಬಳೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author