ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರವರಿಗೆ ವಾರ್ಡಿನ ಬಂಧುಮಿತ್ರರು ನಡೆಸಿದ ಅಭಿನಂದನೆ ಕಾರ್ಯಕ್ರಮ #avintvcom
1 min readಮೂಡುಬಿದಿರೆ ಮಂಡಲದ ಪ್ರಶಿಕ್ಷಣ ವರ್ಗದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಾಸಕರಾದ ಉಮನಾಥ್ ಕೋಟ್ಯಾನ್ ಜತೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು
ಮೂಡುಬಿದಿರೆ ಪುರಸಭೆಯ ನೂತನ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರವರಿಗೆ ವಾರ್ಡಿನ ಬಂಧುಮಿತ್ರರು ನಡೆಸಿದ ಅಭಿನಂದನೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಶಾಸಕರಾದ ಉಮನಾಥ್ ಕೋಟ್ಯಾನ್, ಮೂಡ ಅಧ್ಯಕ್ಷರಾದ ಮೇಘನಾಥ್ ಶೆಟ್ಟಿ, ಕ್ರೈಸ್ತ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಜಾಯ್ಲ್ಯಾಸ್ ಡಿ ಸೋಜಾ, ಎ.ಎಲ್. ವಾಸ್ ಉಪಸ್ಥಿತರಿದ್ದರು.


