AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗೊಬ್ಬರ ತಯಾರಿಕಾ ಘಟಕಕ್ಕೆ ಬಂದು ನಾಯಿ ಹೊತ್ತೊಯ್ದ ಚಿರತೆಅಜ್ಜಂಪುರ ತಾಲೂಕಿನ ಕಾಟಿಗನೆರೆ ಗ್ರಾಮದಲ್ಲಿ ಘಟನೆ#avintvcom

1 min read

ಚಿಕ್ಕಮಗಳೂರು :

ಗೊಬ್ಬರ ತಯಾರಿಕಾ ಘಟಕಕ್ಕೆ ಬಂದು ನಾಯಿ ಹೊತ್ತೊಯ್ದ ಚಿರತೆ

ಅಜ್ಜಂಪುರ ತಾಲೂಕಿನ ಕಾಟಿಗನೆರೆ ಗ್ರಾಮದಲ್ಲಿ ಘಟನೆ

ಮಧ್ಯರಾತ್ರಿ ನಾಯಿ ಮರಿಯನ್ನು ಹೊತ್ತೊಯ್ದ ಚಿರತೆ

ಶಿವಪ್ರಸಾದ್ ಎಂಬುವರ ಸಾವಯವ ಗೊಬ್ಬರ ತಯಾರಿಕಾ ಘಟಕದಲ್ಲಿ ಘಟನೆ

ನಾಯಿಮರಿಯನ್ನ ಚಿರತೆ ಹೊತ್ತೊಯ್ಯುವ ದೃಶ್ಯ ಸಿಸಿಟಿವಿ ಸೆರೆ

ಚಿರತೆ ಓಡಾಟ ಕಂಡು ಸ್ಥಳೀಯರಲ್ಲಿ ಹೆಚ್ಚಾದ ಆತಂಕ

ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವಂತೆ ಆಗ್ರಹ

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author