AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

….ನಿಧನ….
‎ಮೂಡಿಗೆರೆ ತಾಲ್ಲೂಕು, ಊರುಬಗೆ ಹಿಂಗಡಿ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾದ ಶ್ರೀಯುತ ಜೈಕುಮಾರ್ (ಜಯಣ್ಣ) ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸೋಮವಾರ ಸಂಜೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
‎ಮೃತರು ಪತ್ನಿ, ಓರ್ವ ಪುತ್ರಿ, ಸಹೋದರರನ್ನು ಅಪಾರ ಬಂಧುಗಳನ್ನು ಅಗಲಿದ್ದಾರೆ.
‎ಮೃತರ ಅಂತ್ಯಸಂಸ್ಕಾರವು ನಾಳೆ ಮಂಗಳವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

About Author

Leave a Reply

Your email address will not be published. Required fields are marked *

You may have missed