ಶ್ರೀ ಬಿಎಲ್ ಸಂತೋಷ್ ಜಿ ಅವರಿಗೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು avintvcom
1 min readಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಮಾಡಿ ಸಮಾಲೋಚನೆ ನಡೆಸಿದ ಅವರು ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾನ್ಯ ಶ್ರೀ ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು



