day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ವಿಜಯಪುರ ಜಿಲ್ಲಾ ಜ್ಯೋತಿಬಾ ಫುಲೆ ಪ್ರಶಸ್ತಿಗೆ ಶಿಕ್ಷಕ ಸಾಹಿತಿ ಹಾಗೂ ಕಲಾವಿದ ಚೆಟ್ಟಿಆಯ್ಕೆಯಾಗಿದ್ದಾರೆ avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ವಿಜಯಪುರ ಜಿಲ್ಲಾ ಜ್ಯೋತಿಬಾ ಫುಲೆ ಪ್ರಶಸ್ತಿಗೆ ಶಿಕ್ಷಕ ಸಾಹಿತಿ ಹಾಗೂ ಕಲಾವಿದ ಚೆಟ್ಟಿಆಯ್ಕೆಯಾಗಿದ್ದಾರೆ avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಜ್ಯೋತಿಬಾ ಫುಲೆ ಪ್ರಶಸ್ತಿಗೆ ಶಿಕ್ಷಕ, ಸಾಹಿತಿ ಹಾಗೂ ಕಲಾವಿದ ಶರಣು ಚೆಟ್ಟಿ ಆಯ್ಕೆ..

ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆದರ್ಶ ಶಿಕ್ಷಕರಿಗೆ ನೀಡುವ ಜ್ಯೋತಿಬಾ ಫುಲೆ ಪ್ರಶಸ್ತಿಗೆ ಗೋಲಗೇರಿಯ  ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ, ಸಾಹಿತಿ, ಕಲಾವಿದ ಶರಣು ಚಟ್ಟಿ ಆಯ್ಕೆಯಾಗಿದ್ದಾರೆ. ನವೆಂಬರ್ 11 ರಂದು ನಿಡಗುಂದಿಯಲ್ಲಿ ಜರುಗುವ ವಿಜಯಪುರ ಜಿಲ್ಲಾ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ರಾಜ್ಯ ಪ್ರಶಸ್ತಿ, ಮಕ್ಕಳ ಮಾಣಿಕ್ಯ, ಆರೂಢ ಶ್ರೀ, ಕರುನಾಡ ಗುರುಶ್ರೇಷ್ಠ, ಗುರುಕುಲ ಚಕ್ರವರ್ತಿ, ಸಂವಹನ ಸಂಪನ್ನ, ಮಂದಾರ ಸಿರಿ ಆದರ್ಶ ಶಿಕ್ಷಕ,  ಸಗರನಾಡು ಯುವ ಚೇತನ, ವಿಕಲಚೇತನ ಸಾಧಕ ಪ್ರಶಸ್ತಿ ಸೇರಿದಂತೆ ಹಲವು ರಾಜ್ಯ ಪ್ರಶಸ್ತಿಗಳು ಶರಣು ಚಟ್ಟಿ ಅವರಿಗೆ  ಸಂದಿವೆ.

ಶಿಕ್ಷಕರ ಈ ಸಾಧನೆಗೆ ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ಗೌಡರ, ಪ್ರಧಾನ ಕಾರ್ಯದರ್ಶಿ ಅರ್ಜುನ್ ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ನಗನೂರ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ್ ಬೀಳಗಿ, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಜಿ.ಎನ್.ಪಾಟೀಲ, ಸಿ.ಆರ್.ಪಿ ಆರ್.ಎಸ್.ಬಿರಾದಾರ, ಮುಖ್ಯ ಶಿಕ್ಷಕ ಆರ್ .ಜಿ.ಬನಸಿ, ಎಸ್ .ಡಿ ಎಂ .ಸಿ ಅಧ್ಯಕ್ಷ ಮಹಾದೇವ ಭಜಂತ್ರಿ, ಸಹ ಶಿಕ್ಷಕ ಎಂ.ಎಸ್.ಮಣೂರ, ಎಸ್.ಪಿ.ಜಂಗಿನಮಠ, ಡಿ.ಎಂ.ಮುಂಡಾಸೆ, ಎಂ.ಎಸ್.ಚೌಧರಿ  ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕ ಮಿತ್ರರು ಹಾಗೂ ಗೋಲಗೇರಿಯ  ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ..

About Author