day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಸ್ವಾತಂತ್ರ್ಯ,ಸಮಾನತೆ,ಭ್ರಾತೃತ್ವ. – AVIN TV

लाइव कैलेंडर

September 2024
M T W T F S S
 1
2345678
9101112131415
16171819202122
23242526272829
30  

AVIN TV

Latest Online Breaking News

ಸ್ವಾತಂತ್ರ್ಯ,ಸಮಾನತೆ,ಭ್ರಾತೃತ್ವ.

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಸ್ವಾತಂತ್ರ್ಯ,ಸಮಾನತೆ,ಭ್ರಾತೃತ್ವ ಯಾವುದೇ ಪ್ರಜಾಪ್ರಭುತ್ವದ ದೇಶದ ಅತ್ಯುನ್ನತವಾದ ಆಶಯಗಳು. ಸೆಪ್ಟೆಂಬರ್ 15 2024ರಂದು ಪ್ರಜಾಪ್ರಭುತ್ವದ ಆಶಯಗಳನ್ನು ಸಹಕಾರ ಗೊಳಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಒಳಗೊಂಡಂತೆ ಬೀದರ್ ನಿಂದ ಚಾಮರಾಜನಗರದವರೆಗೆ , ಸುಮಾರು 2,500 ಕಿಲೋಮೀಟರ್ ದೂರ ಏಕಕಾಲಕ್ಕೆ ಹಮ್ಮಿಕೊಂಡ ಈ ಮಾನವ ಸರಪಳಿಯು ಒಂದು ಚಾರಿತ್ರಿಕ ದಾಖಲೆಯ ಕಾರ್ಯಕ್ರಮ ಎನ್ನಬಹುದು. ಇಂತಹ ಚಾರಿತ್ರಿಕ ದಾಖಲೆಯ ಕಾರ್ಯಕ್ರಮಕ್ಕೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಬೀದರ್ ನಿಂದ ಚಾಮರಾಜನಗರದವರೆಗೆ ಹಾದುಹೋದ ಮಾನವ ಸರಪಳಿಗೆ ಕೈ ಜೋಡಿಸಿದೆ. ಈ ಮಾನವ ಸರಪಳಿಯು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಕಡೂರು ತರಿಕೆರೆ ಈ ಮೂರು ತಾಲೂಕುಗಳಲ್ಲಿ ಸುಮಾರು 92 ಕಿಲೋ ಮೀಟರ್ ದೂರ ಹಾದು ಹೋಗಿದ್ದು , 92,000ಕ್ಕೂ ಹೆಚ್ಚು ವಿದ್ಯಾರ್ಥಿ ಯುವ ಜನ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಭಾಗಿಯಾಗಿದ್ದವು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಈ ಮೂರು ತಾಲೂಕುಗಳಲ್ಲಿ ಹಾದುಹೋದ ಮಾನವ ಸರಪಳಿಗೆ ಕೈಜೋಡಿಸಿದ್ದಲ್ಲದೆ, ಜಿಲ್ಲೆಯ ಇತರೆ ಆರು ತಾಲ್ಲೂಕುಗಳಲ್ಲೂ ಮಾನವ ಸರಪಳಿ ಮಹತ್ವ ಸಾರಿತು.
••••••••••••✒️ *ಸುದ್ದಿ ಮತ್ತು ಚಿತ್ರ*.
ಡಿ.ಎಂ.ಮಂಜುನಾಥಸ್ವಾಮಿ.
ಕೆಜೆವಿಎಸ್ ನ್ಯೂಸ್ ಲೈನ್….
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *