day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ..**ನಿಧನ**..ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಮ್ಮನ್ನಗಲಿದ್ದಾರೆ – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

..**ನಿಧನ**..ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಮ್ಮನ್ನಗಲಿದ್ದಾರೆ

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

……..*ನಿಧನ*……

ಐದು ಬಾರಿ ಕೇಂದ್ರದ ಲೋಕಸಭಾ ಸದಸ್ಯರಾಗಿ ,ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಯಶಸ್ವಿಯಾಗಿ ಅಧಿಕಾರ ನಿರ್ವಹಿಸಿದ್ದ ಸನ್ಮಾನ್ಯ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಮ್ಮನ್ನಗಲಿದ್ದಾರೆ .

ಶ್ರೀಯುತರು ಆಗಿನ ಪ್ರಧಾನ ಮಂತ್ರಿ ಸನ್ಮಾನ್ಯ ಮನಮೋಹನ್ ಸಿಂಗ್ ಅವಧಿಯಲ್ಲಿ ಕೇಂದ್ರ ಮಂತ್ರಿಗಳಾಗಿ,

ಸನ್ಮಾನ್ಯ ರಾಜೀವ್ ಗಾಂಧಿ ಪ್ರದಾನ ಮಂತ್ರಿಯಾಗಿದ್ದ ಸಮಯದಲ್ಲಿ ಎ ಐ ಸಿ ಸಿ ಜನರಲ್ ಸೆಕ್ರೆಟರಿ ಆಗಿ ಅಧಿಕಾರ ನಿರ್ವಹಿಸಿದ್ದರು .ಜೊತೆಗೆ ಸನ್ಮಾನ್ಯ ರಾಜೀವ್ ಗಾಂಧಿ ಯವರಿಗೆ ಆತ್ಮೀಯರಾಗಿದ್ದರು .

ಕಳೆದ ಕೆಲ ದಿನಗಳ ಹಿಂದೆ ಶ್ರೀ ಆಸ್ಕರ್ ಫರ್ನಾಂಡಿಸ್ ರವರು ಮನೆಯಲ್ಲಿ ಬಿದ್ದು , ಪ್ರಜ್ಞೆ ತಪ್ಪಿದ್ದರು .

ಇವರು ಈ ಹಿಂದೆ ಕಾಫಿ ಬೆಳೆಗಾರರಿಗೆ
1/3 ಪ್ಯಾಕೇಜ್ ,
ಸಿ ಡಿ ಆರ್ ಪಿ ಪ್ಯಾಕೇಜ್ ,
ವಿಧರ್ಭ ಪ್ಯಾಕೆಜ್ ,
ಕೊಡಿಸುವಲ್ಲಿ ಮಹತ್ವವಾದ ಕಾರ್ಯ ನಿರ್ವಹಿಸಿರುತ್ತಾರೆ .

ಒಕ್ಕೂಟದ ನಿಯೋಗವನ್ನು ಕೇಂದ್ರ ಸರ್ಕಾರಕ್ಕೆ ಕರೆದೊಯ್ದು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಿಕೊಡುವಲ್ಲಿ ಅಮೂಲ್ಯ ಸಹಕಾರ ನೀಡಿರುತ್ತಾರೆ .

ಕರ್ನಾಟಕ ಬೆಳೆಗಾರರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲೂ ಸಹಾ ಭಾಗವಹಿಸಿರುತ್ತಾರೆ .

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ,ಶ್ರೀಯುತರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಪ್ರಾರ್ಥಿಸಿಕೊಳ್ಳುತ್ತೇವೆ .

ಜಯರಾಂ.
ಮಾಜಿ ಅಧ್ಯಕ್ಷರು.
ಕರ್ನಾಟಕ ಬೆಳೆಗಾರರ ಸಂಘ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author