AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Day: August 21, 2023

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪೊಲೀಸ್ ಇಲಾಖೆಯಿಂದ ನಗರದ ಕೆ.ಎಂ.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆಯ ಎರಡು ಬದಿಯ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.ಇದೇ ಸಮಯದಲ್ಲಿ...

ಇತ್ತೀಚೆಗೆ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ಮನೆದರೋಡೆ ಪ್ರಕರಣ ನಡೆದಿತ್ತು. ಇದೀಗ ಮನೆದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಗೋಣಿಬೀಡು ಪೊಲೀಸ್...

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಮಾಕೋನಹಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯು ದಿನಾಂಕ 21/08/2023ರ ಸೊಮವಾರ ನಡೆಯಿತು. ಅಧ್ಯಕ್ಷರಾಗಿ ಎಂ.ಎನ್.ಅಶ್ವತ್ ಅಯ್ಕೆಯಾದರು.ಉಪಾಧ್ಯಕ್ಷರಾಗಿ.ಪಿ.ಎಸ್.ಮೂರ್ತಿ,ನಿರ್ದೇಶಕರುಗಳಾಗಿ ಸಂದೀಪ್,ಚಂದ್ರೆಗೌಡ ಜಿ.ಯು.,ಕಿರಣ್ ಕುಮಾರ್,ಕಲ್ಲೇಶ್.ಎಂ.ಎಲ್., ಮಂಜುಳಾ.ಬಿ.ಟಿ,ದೇವಿಪ್ರಸಾದ್.ಎನ್.ಎಸ್.,ಮಂಜುಳಾ ಪ್ರಹ್ಲಾದ್,ಶೃತಿ...

ಚಿಕ್ಕಮಗಳೂರು ಜಿಲ್ಲೆಯ,ಚಿಕ್ಕಮಗಳೂರು ತಾಲ್ಲೂಕಿನ,ಆಲ್ದೂರು ಸಮೀಪದ ವಸ್ತಾರೆ ಹೋಬಳಿಯ ನಾಡಕಚೇರಿಯಲ್ಲಿ ರಾಜಸ್ವ ನಿರೀಕ್ಷಕರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಜನಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ವಸ್ತಾರೆ ಮುಖ್ಯ...