ಬೂತ್ ಮಟ್ಟದ ಕಾರ್ಯಕರ್ತರ ಸಭೆ.
1 min read




ಚುನಾವಣಾ ಪ್ರಚಾರದ ಭಾಗವಾಗಿ ಇಂದು ಕಳಸ ತಾಲ್ಲೂಕಿನ ಹೊರನಾಡು, ದಾರಿಮನೆ, ಎಸ್ ಕೆ ಮೇಗಲ್ ಬೂತ್ ಸದಸ್ಯರುಗಳ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಪ್ರಮೋದ್ ಮದ್ವರಾಜ್ ಹಾಗೂ ಮೂಡಿಗೆರೆ ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಮತ್ತು ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್
ಬ್ಯೂರೋ ನ್ಯೂಸ್,ಅವಿನ್ ಟಿವಿ.