“ಆಶೀರ್ವಾದ ಸ್ವೀಕಾರ.”
1 min read

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ದೀಪಕ್ ದೊಡ್ಡಯ್ಯನವರು ದಿನಾಂಕ 26/04/2023ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರು ಆಗಿರುವ ಪರಮಪೂಜ್ಯ ಶ್ರೀಯುತ ವೀರೇಂದ್ರ ಹೆಗ್ಗಡೆಯ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಶ್ರೀ ಕೆ ಸಿ ರತನ್, ಶ್ರೀ ಶೇಷಗಿರಿ ಕಳಸ, ಶ್ರೀ ನಾಗಭೂಷಣ್ ಕಳಸ ಮತ್ತು ಶ್ರೀ ಪ್ರದೀಪ್ ಅವರುಗಳು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.