“ಹೊರೆಕಾಣಿಕೆ ಸಮರ್ಪಿಸಿದ ಮುಸ್ಲಿಂ ಮತ ಭಾಂದವರು.”
1 min read
ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆಯಿತ್ತಿರುವ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ಮತ್ತು ರಥೋತ್ಸವ ಕಾರ್ಯಕ್ರಮಕ್ಕೆ ಕೊಪ್ಪ ಜಾಮಿಯಾ ಮಸೀದಿಯ ವತಿಯಿಂದ ಹೊರೆ ಕಾಣಿಕೆ ಸಮರ್ಪಿಸಿದ ಮುಸ್ಲಿಂ ಮತ ಭಾಂದವರು ಈ ಮೂಲಕ ಭಾವೈಕ್ಯತೆಯ ಸಂದೇಶವನ್ನು ಮತ್ತು ಸಹೋದರತೆಯ ಸಂಕೇತವನ್ನು ಸಾರಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.