“ಮತ ಯಾಚನೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲೂಕಿನ,ಗೋಣಿಬೀಡು ಹೋಬಳಿ ಹಿರೇಶಿಗರ ಪರಿಶಿಷ್ಟ ಸಮಾಜ ಭಾಂದವರಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ನೂರಾರು ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿದರು ಹಾಗೂ ವಿವಿಧ ಪಕ್ಷದ ಮುಖಂಡರುಗಳು ಬಿಜೆಪಿ ಪಕ್ಷ ಸೇರ್ಪಡೆಯಾದರು.







ಈ ಸಂದರ್ಭದಲ್ಲಿ ಮೂಡಿಗೆರೆ ಮಂಡಲದ ಅಧ್ಯಕ್ಷರಾದ ಜೆ.ಎಸ್.ರಘು ಜನ್ನಾಪುರ, ಸುನೀಲ್ ನಿಡಗೋಡು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.