“…….ಮತ ಯಾಚನೆ…..”
1 min read
ದಿನಾಂಕ 01/05/2023ರ ಸೋಮವಿರದಂದು, ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ವಿಧಾನಸಭಾ ಕ್ಷೇತ್ರದ,ಬಣಕಲ್ ಹೋಬಳಿಯ,ಬಂಕೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ನಯನ ಮೋಟಮ್ಮ ಅವರು ಮತಯಾಚನೆ ಮಾಡಿದರು.






ಈ ಕಾರ್ಯಕ್ರಮದ ನೇತೃತ್ವವನ್ನು ಸಬ್ಬೇನಹಳ್ಳಿ ಸುಧೀರ್ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಂದ್ರ ಗೌಡ,ಬಣಕಲ್ ಹೋಬಳಿ ಅಧ್ಯಕ್ಷರಾದ ಸುಬ್ರಹ್ಮಣ್ಯ,ಉಮರ್ ಬಣಕಲ್,ಹಾಲಪ್ಪ ಗೌಡ,ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತೀಶ್,ಬಿ.ಬಿ.ನಿಂಗಯ್ಯ,
ಆಶ್ರೀತ್ ಬಿ.ಹೊಸಹಳ್ಳಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.