“ಅಭ್ಯರ್ಥಿ ಪರ ಮತಯಾಚನೆ.”
1 min read
ದಿನಾಂಕ 02/05/2023ರ ಮಂಗಳವಾರದಂದು ಬಣಕಲ್ ಹೋಬಳಿಯ ಪಟ್ಟದೂರು ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಣಕಲ್ ಹೋಬಳಿ ಅಧ್ಯಕ್ಷರಾದ ಪಟ್ಟದೂರು ಪುಟ್ಟಣ್ಣ ಅವರ ನೇತೃತ್ವದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ದೀಪಕ್ ದೊಡ್ಡಯ್ಯರವರ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಬಿಜೆಪಿಯ ಮುಖಂಡರು ಹಾಗೂ ಸ್ಥಳೀಯನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
