“ಮತ ಬೇಟೆ.”
1 min read



ಜಿಲ್ಲಾ ಹಾಗೂ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಿನಾಂಕ 06/05/2023ರ ಶನಿವಾರದಂದು ಬಾಳೂರು ಮಹಾಶಕ್ತಿಕೇಂದ್ರದ 20 ಬೂತ್ ಸಮಿತಿಯ ಸದಸ್ಯರ ಮತ್ತು ಪಕ್ಷದ ಮುಖಂಡರ ಭೇಟಿ ಹಾಗೂ ಬಿಜೆಪಿ ಪರ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಸರೋಜ ಸುರೇಂದ್ರ, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ಭಾರತಿ ರವೀಂದ್ರ,ಮಂಡಲ ಕಾರ್ಯದರ್ಶಿ ಶ್ರೀಮತಿ ಅನಿತಾ ಜಗದೀಪ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಸುಧಾ ಯೋಗೇಶ್,ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಸುಶೀಲಮ್ಮ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

