“ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ.”
1 min read



ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ನಂದಿಪುರ ಗ್ರಾಮದಲ್ಲಿ 7 ದಿವಸದ ಹಿಂದೆ ಕಾಣೆಯಾದ ವ್ಯಕ್ತಿಯ ಮೃತದೇಹ ಒಂದು ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆ ಶವವನ್ನು ಆರಿಫ್ ಬಣಕಲ್, ಫಿಶ್ ಮೋನು ಮತ್ತು ಕಾಫಿ ನಾಡು ಸಮಾಜ ಸೇವಕರಾದ ಹಸೇನಾರ್ ಬಿಳಗುಳ ಮತ್ತು ಮೂಡಿಗೆರೆ ಪೊಲೀಸ್ ಠಾಣೆ ಸಿಬ್ಬಂದಿ ವರ್ಗದವರು ಸೇರಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆ ತೆಗೆದುಕೊಂಡು ಹೋದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

