132ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
1 min read
ಚಿಕ್ಕಮಗಳೂರು ಜಿಲ್ಲೆಯ, ಚಿಕ್ಕಮಗಳೂರು ತಾಲ್ಲೂಕಿನ,
ಕಟಾರದಹಳ್ಳಿಯಲ್ಲಿ 132ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಭರವಸೆಯ ಶಾಸಕಿ ನಯನ ಮೋಟಮ್ಮ ನೆರವೇರಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ
ಪ್ರೊಫೇಸರ್ ಡಾ.ಪುಟ್ಟಯ್ಯ ಅವರು ಕಾರ್ಯಕ್ರಮದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವರಾಜ್ ಅವರು ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ

ಆಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ನಾಗೇಶ್ ,ಆಲ್ದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಶ್ರೀಮತಿ ಹಂಪಮ್ಮ ,ಶ್ರೀ ಸತೀಶ್,ಶ್ರೀಮತಿ ಕವಿತಾ ದೇವರಾಜು ಗ್ರಾ.ಪಂ.ಸದಸ್ಯರುಗಳಾದ ಶ್ರೀಮತಿ ಶ್ವೇತಾ ಶಿವಕುಮಾರ್,ಶ್ರೀಮತಿ ಪ್ರತಿಭಾ ನವೀನ್,ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಹೊಸಕೆರೆ ರಮೇಶ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಯೈ.ಎಂ.ಪೊನ್ನಪ್ಪ, ಆಲ್ದೂರು ಭೀಮ್ ಆರ್ಮಿ ಅಧ್ಯಕ್ಷರಾದ ಶ್ರೀ ಗಿರೀಶ್, ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷರಾದ ಗಣೇಶ್ ಮೂರ್ತಿ, ಸಿ.ಪಿ.ಐ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕುಮಾರ್ ಹೆಡದಾಳ್, ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ಶ್ರೀ ಪಿ. ಬಿ. ಚಂದ್ರಶೇಖರ್, ಗ್ರಾಮದ ಮುಖಂಡರಾದ ಪಿ. ಕುಮಾರ್ ಹಾಗೂ ಗ್ರಾಮಸ್ಥರು ಇವರುಗಳು ಉಪಸ್ಥಿತರಿದ್ದರು.
ಗ್ರಾಮದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಹಾಗೂ ಬಕ್ಕಿ ಮಂಜುನಾಥ್ ಮತ್ತು ತಂಡದವರು ಹೋರಾಟ ಗೀತೆಗಳ ಮೂಲಕ ಅಂಬೇಡ್ಕರ್ ಅವರ ಆದರ್ಶಗಳನ್ನು ಜನರಿಗೆ ತಿಳಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







