“ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ.”
1 min read
ದಿನಾಂಕ 05/06/2023ರ ಸೋಮವಾರದಂದು ಚಿಕ್ಕಮಗಳೂರು ಜಿಲ್ಲಾ ಬಿ.ಎಸ್.ಪಿ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಜಾಕೀರ್ ಹುಸೇನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಪಿ ಪರಮೇಶ್.
ಈ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸುಧಾ ರವರು.
ಜಿಲ್ಲಾ ಉಪಾಧ್ಯಕ್ಷರು ಬಿ ಎಂ ಶಂಕರ್.
ಜಿಲ್ಲಾ ಉಪಾಧ್ಯಕ್ಷರು ಗಂಗಾಧರ್ ಮಾತನಾಡಿದರು.
ಇದೆ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಪಿ ಕೆ ಮಂಜುನಾಥ್, ಲೋಕವಳ್ಳಿ ರಮೇಶ್, ಮಂಜುಳಾ ವಸಂತ್, ನವೀನ, ರತ್ನ ಮುಂತಾದವರು ಭಾಗವಹಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






