“ಅರುಣ್ ಫುರ್ಟಾಡೊ ಸಿಎಂ ಉಪ ಕಾರ್ಯದರ್ಶಿಯಾಗಿ ನೇಮಕ.”
1 min read
ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ನಿಯೋಜಿಸಲಾಗಿದೆ.
ಈ ಕುರಿತು ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಹೊರಡಿಸಿದ ಆದೇಶದಲ್ಲಿ, “ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿಲಾಗಿದೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.









