“ನಿಧನ ವಾರ್ತೆ.”
1 min read
ಸಕಲೇಶಪುರದಲ್ಲಿ ಲೈನ್ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ ಮೃತಪಟ್ಟಿದ್ದಾರೆ. ಅವರಿಗೆ 45 ವರ್ಷ ವಯಸ್ಸು ಆಗಿತ್ತು.
ಅವರು ಪತ್ನಿ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯ ಕ್ರಿಯೆ ದಿನಾಂಕ 12/06/2023ರ ಮಂಗಳವಾರದಂದು ಯಸಳೂರಿನಲ್ಲಿ ನಡೆಯಲಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








