“ಅಧ್ಯಕ್ಷರಾಗಿ ಆಯ್ಕೆ.”
1 min read
ಮೂಡಿಗೆರೆ ತಾಲ್ಲೂಕು,ಗೊಣಿಬೀಡು ಹೋಬಳಿಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಣಜೂರು ಸುಬ್ರಾಯಗೌಡ(ಪಾಪಣ್ಣ) ಆಯ್ಕೆಯಾಗಿದ್ದಾರೆ.ಕಳೆದ 20 ವರ್ಷಗಳಿಂದ ಕಾಂಗ್ರೆಸಿನಲ್ಲಿ ದುಡಿಯುತಿದ್ದಾರೆ.
ತಾಲ್ಲೂಕು ಪಂಚಾಯತ್ ಸದಸ್ಯರಾಗಿ, ಅಧಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಜಿ. ಸುರೇಂದ್ರರವರು ನೇಮಕಾತಿ ಪತ್ರವನ್ನು ನೀಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.









