“ಹಜ್ ಯಾತ್ರೆಗೆ ತೆರಳುತ್ತಿರುವ ಮಲ್ನಾಡ್ ಮುಸ್ಲಿಂ ವೇದಿಕೆ ಅಧ್ಯಕ್ಷರು : ಅಭಿನಂದಿಸಿದ ಬಿ.ಎಸ್.ಪಿ ಪಕ್ಷದ ನಾಯಕರು.”
1 min read
ಮಲ್ನಾಡ್ ಮುಸ್ಲಿಂ ವೇದಿಕೆ ಅಧ್ಯಕ್ಷರಾದ ಬಿದರಹಳ್ಳಿ ಅಬ್ರಾಹಾರ್ ಹಾಗೂ ಕುಟುಂಬದವರು ಪವಿತ್ರ ಹಜ್ ಯಾತ್ರೆ ಕೈ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ಮೂಡಿಗೆರೆ ಬಿ.ಎಸ್.ಪಿ ಪಕ್ಷದ ನಾಯಕರು ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕಿರ್ ಹುಸೇನ್ ಹಾಗೂ ಜಿಲ್ಲಾ ಉಪಾಧ್ಯಕ್ಷರು ಬಿ.ಎಂ.ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಪಿ.ಕೆ.ಮಂಜುನಾಥ್, ಹಾಗೂ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಲೋಕವಳ್ಳಿ ರಮೇಶ್ ಹಾಗೂ ಅಬ್ರಾಹಾರ್ ಕುಟುಂಬದವರು ಉಪಸ್ಥಿತರಿದ್ದರು.
ಬರಹ ಕೃಪೆ.
ಬಕ್ಕಿ ಮಂಜುನಾಥ್.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.










