“ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ.”
1 min read
ದಿನಾಂಕ 27/06/2023 ಮಂಗಳವಾರದಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಕೆಂಪೇಗೌಡ ಜಯಂತಿಯ ಅಂಗವಾಗಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ ಬೆಳ್ತಂಗಡಿ, ಲಯನ್ಸ್ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ , ಕೆಎಂಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ಬಹಳ ಯಶಸ್ವಿಯಾಗಿ ನೆರವೇರಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ರಂಜನ್ ಜಿ ಗೌಡ ಅವರು ಭಾಗವಹಿಸಿ ರಕ್ತದಾನ ಮಾಡಿ ಸಹಕರಿಸಿದರು.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











