“ಸಂಭ್ರಮದ ಬಕ್ರೀದ್ (ಬಲಿ ಪೆರ್ನಾಳ್) ಆಚರಣೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ಬಣಕಲ್ ಹೋಬಳಿಯ,ಚಕ್ಕಮಕ್ಕಿಯ ಬದ್ರಿಯ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು.






ಈ ಸಂದರ್ಭದಲ್ಲಿ ಚಕ್ಕಮಕ್ಕಿ ಗ್ರಾಮದ ಸಮಸ್ತ ಮುಸ್ಲಿಂ ಬಾಂಧವರು ಪರಸ್ಪರ ಅಪ್ಪಿಕೊಳ್ಳುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.
ಬಕ್ರೀದ್ ಹಬ್ಬದ ವಿಶೇಷತೆಯನ್ನು ಕುರಿತು ಖಲಂದರಿಯಾ ದಾರುಲ್ ಬಯಾನ್ ಎಜುಕೇಷನ್ ಇನ್ಸ್ಟಿಟ್ಯೂಟಿನ ಪ್ರಾಂಶುಪಾಲರಾದ ಸಿನಾನ್ ಫೈಝಿ ಖಲಂದರಿ ಅವರು ನಮ್ಮ ವಾಹಿನಿಯೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಜಮಾಲ್ ಫೈಝಿ,ಝೈದ್ ಫೈಝಿ ಖಲಂದರಿ,ಮಜೀದ್ ಫೈಝಿ ಖಲಂದರಿ ಹಾಗೂ ಮುಸ್ಲಿಂ ಮುಖಂಡರು ಭಾಗವಹಿಸಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











