“ಗುಂಡಿ ಮುಚ್ಚಿದ ಆರಕ್ಷಕರು.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ಪೊಲೀಸ್ ಇಲಾಖೆಯಿಂದ ನಗರದ ಕೆ.ಎಂ.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆಯ ಎರಡು ಬದಿಯ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.ಇದೇ ಸಮಯದಲ್ಲಿ ಆಟೊ ಚಾಲಕರು ತಮ್ಮ ಸಮಸ್ಯೆಯ ಬಗ್ಗೆ ಅಹವಾಲನ್ನು ನೀಡಿದರು.





ವೃತ್ತ ನಿರೀಕ್ಷಕರಾದ ಸೋಮೇಗೌಡ,ಠಾಣಾಧಿಕಾರಿ ಆದರ್ಶ್,ಪೊಲೀಸ್ ಠಾಣ ಸಿಬ್ಬಂದಿಗಳಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.ಪೊಲೀಸರ ಈ ಕಾರ್ಯವೈಕರಿಯು ರಾಜ್ಯ ಮೆಚ್ಚುವಂತಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.