लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಪ್ರವಚನ ಮಾಲಿಕೆ ಕಾರ್ಯಕ್ರಮ.”

1 min read

ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಪ್ರವಚನ ಮಾಲಿಕೆಯು ದಿನಾಂಕ 05/09/2023ರ ಮಂಗಳವಾರದಂದು ಯುರೇಕಾ ಅಕಾಡೆಮಿಯ ಸ್ಥಾಪಕರಾದ ದೀಪಕ್ ದೊಡ್ಡಯ್ಯರವರ ನಿವಾಸದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ನೇರವೇರಿಸಿದರು.

ಪ್ರಾರ್ಥನೆಯನ್ನು ಸುಚಿತ್ರಪ್ರಸನ್ನ ಅವರು ಹಾಡುವ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಜಿಲ್ಲೆ ಕಂಡು ಅತ್ಯುತ್ತಮ ವಾಗ್ಮಿ, ಸಾಹಿತಿ ಚಟ್ನಳ್ಳಿ ಮಹೆಶರವರಿಂದ ಮುತ್ತಿನಂತ ಮಾತು ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೆ.ಸಿ.ರತನ್,ಜಯಂತ್ ಬಿದರಹಳ್ಳಿ,ಹಳೇಕೋಟೆ ವಿನಯ್,ಪ್ರಭುಲಿಂಗ ಶಾಸ್ತ್ರಿ,ದೀಪಕ್ ದೊಡ್ಡಯ್ಯ,ಸಂದೀಪ್ ಕೊಳೂರು,ಆಶಾಮೊಹನ್,ಅವಿನ್ ಟಿವಿಯ ಸ್ಥಾನಿಕ ಸಂಪಾದಕರಾದ ಮಗ್ಗಲಮಕ್ಕಿಗಣೇಶ್ ಹಾಗೂ ಹಿತೈಷಿಗಳು,ಸ್ನೇಹಿತರು,ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *