AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು : ಹುಲಿ ಯೋಜನೆ, ಕಸ್ತೂರಿರಂಗನ್ ಯೋಜನೆ ವಿರೋಧಿಸಿ ಕಡಬಗೆರೆ ಬಂದ್ ಗೆ ಕರೆ ಬೃಹತ್ ಪ್ರತಿಭಟನೆ avintvcom

1 min read
Featured Video Play Icon

ಚಿಕ್ಕಮಗಳೂರು :

ಹುಲಿ ಯೋಜನೆ, ಕಸ್ತೂರಿರಂಗನ್ ಯೋಜನೆ ವಿರೋಧಿಸಿ ಕಡಬಗೆರೆ ಬಂದ್

ಚಿಕ್ಕಮಗಳೂರು ತಾಲೂಕಿನ ಕಡಬಗೆರೆಯಲ್ಲಿ ಬೃಹತ್ ಪ್ರತಿಭಟನೆ

ಖಾಂಡ್ಯ ನಾಗರೀಕ ರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ

ಅತಿ ಸೂಕ್ಷ್ಮವಲಯ ವಿರೋಧಿಸಿ ಸಾವಿರಾರು ರೈತರಿಂದ ಪ್ರತಿಭಟನೆ

ಹುಲಿ ಯೋಜನೆ ಕೈಬಿಡಿ, ನಮ್ಮನ್ನು ಬದುಕಲು ಬಿಡಿ ಎಂದು ಘೋಷಣೆ ಕೂಗಿ ಆಕ್ರೋಶ

ಕಸ್ತೂರಿ ರಂಗನ್ ವರದಿ, ಮಲೆನಾಡಿಗರ ಸಮಾಧಿ

ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ

ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಗಿ

About Author