“ನಡಿಗೆ ಕಾರ್ಯಕ್ರಮ.”
1 min read
ದಿನಾಂಕ 02/10/2023 ಸೋಮವಾರ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಎಂ.ಸಿ. ಸಂದೀಪ್ ರವರ ಅಧ್ಯಕ್ಷತೆಯಲ್ಲಿ ನಡಿಗೆ ಕಾರ್ಯಕ್ರಮ ನಡೆಯಿತು.


ಮುಖ್ಯ ಅತಿಥಿಗಳಾಗಿ ಹಾಸನ ಆಕಾಶವಾಣಿಯ ಕಾರ್ಯಕ್ರಮ ನಿರೂಪಕರು ಡಾ.ವಿಜಯ ಅಂಗಡಿ ಹಾಗೂ ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್ ಸೋಮೇಗೌಡ,ಲಯನ್ ಸಂಸ್ಥೆಯ ಅಧ್ಯಕ್ಷರಾದ ಅರುಣ್ ಹಾಗೂ ಮಹೇಶ್,ಜೆ.ಸಿ.ಐ ಅಧ್ಯಕ್ಷರಾದ ಚಂದ್ರಶೇಖರ್ ಹಾಗೂ ಜಗತ್
ಗೋಣಿಬೀಡು ಸಬ್ ಇನ್ಸ್ಪೆಕ್ಟರ್ ಹರ್ಷವರ್ಧನ್ ವೈದ್ಯಾಧಿಕಾರಿ ಕುಮಾರಸ್ವಾಮಿ ರೋಟರಿ ಸಂಸ್ಥೆಯ ಕೆ.ಟಿ.ಜಗದೀಶ್ ಗೌಡ, ಝೋನ್ ಲೆಫ್ಟಿನೆಂಟ್ ಶೈಲೇಶ್, ರೋಟರಿ ಸಂಸ್ಥೆಯ ಕಾರ್ಯದರ್ಶಿ ನಯನ್,ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿನೇಶ್,ವಿನಾಯಕ ಗೆಳೆಯರ ಬಳಗದ ಅಧ್ಯಕ್ಷರಾದ ರಘು ಉಪಸ್ಥಿತರಿದ್ದರು.





ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವಿ ಕೆ ಶಿವೇಗೌಡ,ರೋಟರಿ ಸಂಸ್ಥೆಯ ಪದಾಧಿಕಾರಿಗಳು,ಜೆಸಿ ಸಂಸ್ಥೆಯ ಪದಾಧಿಕಾರಿಗಳು,ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು,ಗ್ರಾಮ ಪಂಚಾಯತಿ ಸದಸ್ಯರುಗಳು ಆಟೋ ಚಾಲಕರು ಮತ್ತು ಮಾಲೀಕರು ವಿವಿಧ ಶಾಲೆಯ ಮಕ್ಕಳು ಸಾರ್ವಜನಿಕರು ಹಾಜರಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.