“67ನೇ ಪರಿನಿರ್ವಾಣ ದಿನ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ.”
1 min read
ದಿನಾಂಕ 06/12/2023ರ ಬುಧವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಬಿ.ಎಸ್.ಪಿ ಪಕ್ಷದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 67ನೇ ಪರಿ ನಿಬ್ಬಾಣ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಝಾಕೀರ್ ಹುಸೇನ್ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬಿ.ಎಂ.ಶಂಕರ್ ಹಾಗೂ ಹಾಂದಿ ಬಾಬಣ್ಣ,ಜಿಲ್ಲಾ ಕಾರ್ಯದರ್ಶಿ ಬಕ್ಕಿ ಮಂಜುನಾಥ್,ತಾಲ್ಲೂಕು ಅಧ್ಯಕ್ಷರಾದ ಲೋಕವಳ್ಳಿ ರಮೇಶ್,ಉಪಾಧ್ಯಕ್ಷರಾದ ಶಬ್ಬೀರ್ ಹುಸೇನ್,ಪ್ರಧಾನ ಕಾರ್ಯದರ್ಶಿ ಮಹೇಶ್ ಉದುಸೆ,ಕಛೇರಿ ಕಾರ್ಯದರ್ಶಿ ಹಮೀದ್,ಕುಮಾರ್ ಕೋಳೂರು,ಮಂಜುನಾಥ್ ಡಿ.ಜಿ,ಬಕ್ಕಿ ರವೀಂದ್ರ,ಸಂದೀಪ್ ಎಲ್.ಬಿ,ದೊಡ್ಡಯ್ಯ ಹಳಿಕೆ,ಬ್ಯಾರಿ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಬಿ.ಹೆಚ್.ಮುಹಮ್ಮದ್ ಇದ್ದರು.
ಇದೇ ಸಂದರ್ಭದಲ್ಲಿ ವೀರ ಮರಣ ಹೊಂದಿದ ಆನೆ ಅರ್ಜುನನಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
✍🏻ಬರಹ ಕೃಪೆ.✍🏻
ಬಕ್ಕಿ ಮಂಜುನಾಥ್.
ಮೂಡಿಗೆರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.