“ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ.”
1 min read
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಡಾ.ಯತೀಂದ್ರ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗೆ ಸಿಎಂ.ಸಿದ್ದರಾಮಯ್ಯ ತೆರೆ ಎಳೆದಿದ್ದು,ಇದೆಲ್ಲಾ ಊಹಾಪೋಹವಾಗಿದೆ,ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕೊಡಗು-ಮೈಸೂರು ಕ್ಷೇತ್ರದಿಂದ ಡಾ.ಯತೀಂದ್ರ ಸ್ಪರ್ಧಿಸೋದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.