ಚಿಕ್ಕಮಗಳೂರು ಜಿಲ್ಲೆ. ಮೂಡಿಗೆರೆ ತಾಲೂಕಿನ ಹೆಸಗಲ್ ಗ್ರಾಮದಲ್ಲಿ ಶ್ರೀ ಕಣಿವೆ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಪೂಜೆ.
1 min read
ಚಿಕ್ಕಮಗಳೂರು ಜಿಲ್ಲೆ. ಮೂಡಿಗೆರೆ ತಾಲೂಕಿನ
ಹೆಸಗಲ್ ಗ್ರಾಮದಲ್ಲಿ ಶ್ರೀ ಕಣಿವೆ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಪೂಜೆ.ಚಿಕ್ಕಮಗಳೂರು ಜಿಲ್ಲೆ. ಮೂಡಿಗೆರೆ ತಾಲೂಕಿನ
ಹೆಸಗಲ್ ಗ್ರಾಮದಲ್ಲಿ ಶ್ರೀ ಕಣಿವೆ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಪೂಜೆ.
*ದಿನಾಂಕ 01/04/2024/ ಸೋಮವಾರದಂದು ಶ್ರೀಕಣಿವೆ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವಿಶೇಷವಾಗಿ ಮಳೆ ಗೋಸ್ಕರವೇ ಅನಾದಿಕಾಲದಿಂದ ಪ್ರಾರ್ಥಿಸುವ ಪೂಜಾ ಕಾರ್ಯಕ್ರಮ ಇದಾಗಿದ್ದು ಈ ಪೂಜಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀಗುಣನಾಥ ಸ್ವಾಮೀಜಿ ಸಾನಿಧ್ಯವನ್ನು ವಹಿಸಿದ್ದರು.
ಮಧ್ಯಾಹ್ನ 12-30ಕ್ಕೆ ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭಕ್ತರೆಲ್ಲರು ನೂರಾರು ಸಂಖ್ಯೆಯಲ್ಲಿ ಸೇರಿ ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾದರು*