AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಿಎಸ್ಪಿ ಯಿಂದ ರೋಡ್ ಶೋ
ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ಪಕ್ಷಗಳ ಬಿರುಸಿನ ಪ್ರಚಾರಗಳ ನಡುವೆ ಬಹುಜನ ಸಮಾಜ ಪಕ್ಷ (ಬಿ ಎಸ್ ಪಿ ) ಯು ಇಂದು ಚಿಕ್ಕಮಗಳೂರು ನಗರದ ಎಲ್ಲ ಪ್ರಮುಖ ಬೀದಿಗಳಲಿ ರೋಡ್ ಶೋನೊಂದಿಗೆ ಪಕ್ಷದ ಅಭ್ಯರ್ಥಿ ಕೆ ಟಿ ರಾಧಾಕೃಷ್ಣ ತಮ್ಮ ಪಕ್ಷದ ನಾಯಕರೊಂದಿಗೆ ಮತ ಯಾಚನೆ ಮಾಡಿದರು.

About Author

Leave a Reply

Your email address will not be published. Required fields are marked *