ತ್ರಿಪುರದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ,
1 min read
ತ್ರಿಪುರದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ, ಬಣಕಲ್ ವಲಯದ ವತಿಯಿಂದ ತ್ರಿಪುರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಯೋಜನಾದಿಕಾರಿಗಳಾದ ಶಿವಾನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ ಶೆಟ್ಟಿ, ವಲಯ ಮೇಲ್ವಿಚಾರಕರಾದ ಸಂದೀಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ, ಒಕ್ಕೂಟದ ಪದಾದಿಕಾರಿ ಗೋಪಿ, ಸೇವಾ ಪ್ರತಿನಿಧಿ ಉಷಾ ಹಾಗೂ ಪದ್ಮಾವತಿ ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಇದ್ದರು.