लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿಗಳಾದ ಚೆನ್ನಯ್ಯ ರವರಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಬರೆಯುವ ಪುಸ್ತಕಗಳು ಮತ್ತು ಪರಿಹಾರಗಳನ್ನು ವಿತರಣೆ ಮಾಡಲಾಯಿತು*

1 min read

*ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿಗಳಾದ ಚೆನ್ನಯ್ಯ ರವರಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಬರೆಯುವ ಪುಸ್ತಕಗಳು ಮತ್ತು ಪರಿಹಾರಗಳನ್ನು ವಿತರಣೆ ಮಾಡಲಾಯಿತು*
—————–
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಪುಸ್ತಕಗಳನ್ನು ಸುಂದರವಾದ ಸಮಾರಂಭದಲ್ಲಿ ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಡಾ. ಸಂಪತ್ತು, ಕೆಂಪೇಗೌಡ ಹಾಸ್ಪಿಟಲ್ ಬೆಂಗಳೂರು ಇವರು ಮಕ್ಕಳಿಗೆ ಆರೋಗ್ಯದ ವಿಚಾರವಾಗಿ ಹಿತವಚನ ನುಡಿದರು ಮಕ್ಕಳು ಹೇಗೆ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ತಿಳಿಸಿದರು ಹಾಗೂ ಪುಸ್ತಕ ದಾನಿಗಳ ಚೆನ್ನಯ್ಯ ಇವರು ಎಲ್ಐಸಿ ವ್ಯವಸ್ಥಾಪಕರು ಅವರು ಮಾತನಾಡಿ ನಾನು ಇದೇ ಶಾಲೆಯಲ್ಲಿ 50 ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿರುತ್ತೇನೆ ಹಾಗಾಗಿ ಇದೇ ಶಾಲಾ ಮಕ್ಕಳಿಗೆ ನಮ್ಮ ಕಡೆಯಿಂದ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ನುಡಿದರು ಹಾಗೂ ಮಕ್ಕಳು ಚೆನ್ನಾಗಿ ಓದಬೇಕು ಚೆನ್ನಾಗಿ ಓದಿ ಮುಂದೆ ಬರಬೇಕೆಂದು ತಿಳಿಸಿದರು ಇದೇ ಸಂದರ್ಭದಲ್ಲಿ ಪುಸ್ತಕ ದಾನಿಗಳಾದ ಚೆನ್ನಯ್ಯರವರಿಗೆ ಶಾಲಾವತಿಯಿಂದ ಹಾಗೂ ಕರ್ನಾಟಕ ರಕ್ಷಣಾ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ಕೊಡಲಾಯಿತು ಹಾಗೂ ಡಾಕ್ಟರ್ ಸಂಪತ್ತು ಕೆಂಪೇಗೌಡ ಹಾಸ್ಪಿಟಲ್ ಬೆಂಗಳೂರು ಇವರನ್ನು ಸಹ ಸನ್ಮಾನಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕರವೇ ಫ್ರಾನ್ಸಿಸ್ ಡಿಸೋಜರವರು ರವರು ಹಾಗೂ ಬರೆಯುವ ಪುಸ್ತಕ ಹಾಗೂ ಪರಿಕರಗಳನ್ನು ವಿತರಣೆ ಮಾಡಿದ ದಾನಿಗಳಾದ ಚೆನ್ನಯ್ಯನವರು ಎಲ್ಐಸಿ ವ್ಯವಸ್ಥಾಪಕರು ಹಾಗೂ ಡಾ ಸಂಪತ್ ರವರು ಕೆಂಪೇಗೌಡ ಹಾಸ್ಪಿಟಲ್, ಬೆಂಗಳೂರು ಹಾಗೂ ಗಣಪತಿ ರವರು ನಂದಿಗುಂದ ಶಾಲೆಯ ಹೆಡ್ ಮಾಸ್ಟರ್ ಹಾಗೂ ಶಾಲಾ ಸಿಬ್ಬಂದಿಗಳು ಹಾಗೂ ಅಂಗನವಾಡಿ ಟೀಚರ್ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು

About Author

Leave a Reply

Your email address will not be published. Required fields are marked *