ಸಹಾಯ ಹಸ್ತ..
1 min read
ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಕಲ್ಲುಕೋರೆಯ ಜನಾರ್ದನ ಪೂಜಾರಿಯವರ ಮನೆ ಮೇಲೆ ಮರ ಬಿದ್ದು ಹಾನಿಗೊಳಗಾಗಿದ್ದರಿಂದ 7ನೇ ಹೊಸಕೋಟೆ ಮತ್ತು ಕಲ್ಲುಕೋರೆಯ ನಿವಾಸಿಗಳು ತಕ್ಷಣ ಧಾವಿಸಿ ಹೆಂಚುಗಳನ್ನು ಅಳವಡಿಸಿ ಮನೆ ದುರಸ್ತಿಪಡಿಸುವಲ್ಲಿ ನೆರವಾದರು. ಸ್ಥಳೀಯರ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. *ಕ್ಯೂಟ್ ಕೂರ್ಗ್ ನ್ಯೂಸ್*
ಅವಿನ್ ಟಿವಿ ಬಿ.ಕೆ. ಸುಂದರೇಶ್ ಅವರ ಸವಿ ನೆನಪಿನೊಂದಿಗೆ Avin TV With the delight memory of B.K. Sundresh
Ganesh Magalmakki News Beuro Chief Whatsapp Us 9448305990 ಗಣೇಶ್ ಮಗ್ಗಲ್ಮಕ್ಕಿ ( ಮಗ್ಗಲಮಕ್ಕಿ )ನ್ಯೂಸ್ ಬ್ಯೂರೋ ಮುಖ್ಯಸ್ಥರು ವಾಟ್ಸಾಪ್ ಮಾಡಿ 9448305990 http://www.nisargacare.com