ಕನ್ನಡ ಸಾಹಿತ್ಯ ಪರಿಷತ್ ಬಾಳೂರು ಘಟಕ..ಮೂಡಿಗೆರೆ..
1 min read
ಕನ್ನಡ ಸಾಹಿತ್ಯ ಪರಿಷತ್ ಬಾಳೂರು ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿಜಿಸ್ಟರ್ ಕಳಸ. ತಾಲೂಕು ಜಾವಳಿ ವಲಯ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನಿಡುವಾಳೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗುಲಾಬಿ ಅವರು ಹಾಗೂ ಕಾರ್ಯಕ್ರಮದ ಉದ್ಘಾಟಕರಾಗಿ ಬಾಳೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂವಿ ಸೋಮೇಶ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಸುರೇಶ್. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಿ.ಕೆ.ಲಕ್ಷ್ಮಣಗೌಡ.
ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಅನನ್ಯ ಹಾಗೂ ರವಿ ಪಟೇಲ್ ಹಾಗೂ ಕಾಮಿಡಿ ಕಿಲಾಡಿ ರಮೇಶಯಾದವ್. ನವೀನ್ ಹಾವಳಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೇಲ್ವಿಚಾರಕ ಸಂದೇಶ. ಪರೀಕ್ಷಿತ್.ರಾಜೇಂದ್ರ ಕೆ.ಸಿ. ಎಚ್.ಆರ್. ಚಂದ್ರಶೇಖರ.ಸೋಮಶೇಖರ್ ಮರ್ಕಲ್ ಸಾಗರ್. ಅನಿತಾ ಜ್ಯೋತಿ ವಿಷನ್ ಸ್ಪ್ರಿಂಗ್ ಸಂಸ್ಥೆಯ ಮ್ಯಾನೇಜರ್ ಜೈಪಾಲ್. ಎ.ಎಸ್.. ಮೋನಪ್ಪ ಉಮೇಶ್ ಡಿಟಿ ಮತ್ತು ಇತರರು ಉಪಸ್ಥಿತರಿದ್ದರು.
ಸಾರ್ವಜನಿಕರು ಉಪಯೋಗ ಪಡೆದುಕೊಂಡರು.