AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಾರ್ಷಿಕ ಪುಣ್ಯ ತಿಥಿ..ಮೂಡಿಗೆರೆ.
ಚಿಕ್ಕಮಗಳೂರು ಜಿಲ್ಲೆ. ಮೂಡಿಗೆರೆ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ಸಹೋದರಿ ಪಾರ್ವತಕ್ಕ ಒಂದು ವರ್ಷದ ಹಿಂದೆ ಮರಣ ಹೊಂದಿದ್ದರು..
ಅವರ ಸವಿ ನೆನಪಿಗಾಗಿ ಇಂದು ಒಂದು ವರ್ಷದ ಪುಣ್ಯಸ್ಮರಣೆಯನ್ನು ಮಾಡಲಾಯಿತು.
ಜಿಲ್ಲೆಯ ಎಲ್ಲಾ ಕೇಂದ್ರಗಳ ಅಕ್ಕಂದಿರುಗಳು ಬಾಗವಹಿಸಿದ್ದರು.
ಮೂಡಿಗೆರೆ ಕೇಂದ್ರಕ್ಕೆ ಸೇರಿದ ಎಲ್ಲಾ ವಿದ್ಯಾರ್ಥಿಗಳು. ಸಾರ್ವಜನಿಕರು ಬಾಗವಹಿಸಿದ್ದರು.

 

About Author

Leave a Reply

Your email address will not be published. Required fields are marked *