ಕಪ್ಸ್ ಮತ್ತು ಬುಲ್ ಬುಲ್ ಉತ್ಸವ…2024….
1 min read
ದಿನಾಂಕ 5/10/2024 ರಂದು ಚಿಕ್ಕಮಂಗಳೂರು ಜಿಲ್ಲಾ ಬಿಜಿಎಸ್ ಮಂಜುನಾತೇಶ್ವರ ಶಾಲಾ ಆವರಣದಲ್ಲಿ 43ನೇ ಕಪ್ಸ್ ಮತ್ತು ಬುಲ್ ಬುಲ್ ಉತ್ಸವವನ್ನು 1920 ರಲ್ಲಿ ನಡೆದ ಮೊದಲ ಜಾಂಬುರೇಟಿನ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ಅವರು ವಹಿಸಿದ್ದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಮಂಗಳೂರು ಜಿಲ್ಲಾ ಸಂಸ್ಥೆಯ ಗೌರವ ಅಧ್ಯಕ್ಷರಾದಂತ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾದ ಶ್ರೀಮತಿ ಮೀನಾರಾಗರಾಜ್ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಸಿ ಎಂ ತ್ಯಾಗರಾಜು ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ರಾಜ್ಯ ಸಂಸ್ಥೆಯ ಅಧಿಕಾರಿಗಳಾದ ಗಂಗಪ್ಪ ಗೌಡ ಪ್ರಭಾಕರ್ ಭಟ್ ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳಾದ ಪಣಿರಾಜ್ ಮಮತಾ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ನೀಲಕಂಠಾಚಾರ್ ಸಂಸ್ಥೆಯ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು