AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಗೊಕಳ್ಳರ ಬಂದನ.

ಕೊಟ್ಟಿಗೆಹಾರ: ಅಕ್ರಮವಾಗಿ ಹೋರಿ ಮತ್ತು ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಗೋಕಳ್ಳರನ್ನು ಬಂಧಿಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಸಚಿನ್ ಬಂಧಿತ ಆರೋಪಿಗಳು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಮೂರು ಹೋರಿ ಮತ್ತು ಒಂದು ಗೋವನ್ನು ಸಾಗಿಸಲಾಗುತ್ತಿತ್ತು.
ಗುರುವಾಯನಕೆರೆ ಬಳಿ ವಾಹನ ತಡೆದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರಿಬ್ಬರೂ ಬಜರಂಗದಳದ ಕಾರ್ಯಕರ್ತರು ಎಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಸ್ಪಷ್ಟನೆ ನೀಡಿರುವ ಬಜರಂಗದಳ ಬಂಧಿತರು ತಮ್ಮ ಸಂಘಟನೆಗೆ ಸೇರಿಲ್ಲ ಎಂದಿದೆ.

About Author

Leave a Reply

Your email address will not be published. Required fields are marked *