ರಸ ಪ್ರಶ್ನೆಯಲ್ಲಿ ವಿಭಾಗ ಮಟ್ಟಕ್ಕೆ… ವಿದ್ಯಾರ್ಥಿ ಪರೀಕ್ಷಿತ್ ಮಹಾರಾಜ್. ಬಿ. ಎನ್…
1 min read
ರಸ ಪ್ರಶ್ನೆಯಲ್ಲಿ ವಿಭಾಗ ಮಟ್ಟಕ್ಕೆ…
ವಿದ್ಯಾರ್ಥಿ ಪರೀಕ್ಷಿತ್ ಮಹಾರಾಜ್. ಬಿ. ಎನ್…
ದೇಶದ ಪ್ರತಿಷ್ಠಿತ ಬಹು ರಾಷ್ಟ್ರೀಯ ಸಾಫ್ಟ್ವೇರ್ ಕಂಪನಿಯಾದ TCS ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮಕ್ಕಳಿಗೆ ನಡೆದ (ಐಟಿ ಕ್ವಿಜ್) ಮಾಹಿತಿ ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ರಸಪ್ರಶ್ನೆ ಸ್ಪರ್ದೆ ನಡೆಯಿತು….
ಚಿಕ್ಕಮಗಳೂರು ಜಿಲ್ಲೆ ಮತ್ತು ತಾಲೂಕು ಆಲ್ದೂರಿನ ಪೂರ್ಣಪ್ರಜ್ಞ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಪರೀಕ್ಷಿತ್ ಮಹಾರಾಜ್. ಬಿ. ಎನ್. ಭಾಗವಹಿಸಿದ್ದು, ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯರು ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ಅವರ ತಂದೆ ನಟರಾಜ್. ಬಿ. ಟಿ. ವಕೀಲರು, ಮೂಡಿಗೆರೆ , ತಾಯಿ ಶ್ರೀಮತಿ ಆಶಾ.ಬಿ.ಪಿ., ಶಿಕ್ಷಕಿ, ಇವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.