ಭುವನೇಶ್ವರಿ ಪುತ್ತಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ .ಜಾರ್ಜ್ ಅವರು ಪುಷ್ಪಾರ್ಚನೆ ನೆರವೇರಿಸಿದರು.
1 min read
ಭುವನೇಶ್ವರಿ ಪುತ್ತಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ .ಜಾರ್ಜ್ ಅವರು ಪುಷ್ಪಾರ್ಚನೆ ನೆರವೇರಿಸಿದರು.
ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯ ರಥಯಾತ್ರೆ ಇಂದು ಚಿಕ್ಕಮಗಳೂರಿಗೆ ಆಗಮಿಸಿದ್ದು ಈ ಸಂದರ್ಭದಲ್ಲಿ ಭುವನೇಶ್ವರಿ ಪುತ್ತಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ .ಜಾರ್ಜ್ ಅವರು ಪುಷ್ಪಾರ್ಚನೆ ನೆರವೇರಿಸಿದರು.
ಹಾಗೂ ಮಾಜಿ ಸಚಿವರಾದ ಸಿ.ಟಿ ರವಿ ಶಾಸಕರಾದ ಹೆಚ್ .ಡಿ ತಮ್ಮಯ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ನಗರಸಭೆ ಅಧ್ಯಕ್ಷರಾದ ಸುಜಾತ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್. ಎಸ್. ವೆಂಕಟೇಶ್, ಜಿಲ್ಲಾ ಸಂಚಾಲಕರಾದ ಇಮ್ರಾನ್ ಅಹಮದ್ ಬೇಗ್, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಬಿ. ಹೆಚ್. ಸೋಮಶೇಖರ್ ಪುಷ್ಪಾರ್ಚನೆ ನೆರವೇರಿಸಿದರು