ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ
1 min read
ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ
ಚಿಕ್ಕಮಗಳೂರಿನ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಸಾಹಿತ್ಯ ವಿಮರ್ಶಕ *ಡಾ.ಎಚ್.ಎಸ್. ಸತ್ಯನಾರಾಯಣ ಅವರ ‘ಕಣ್ಣೋಟ’ ವಿಮರ್ಶಾ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ* ೨೦೨೧ನೇ ಸಾಲಿನ ವಿಮರ್ಶಾ ಪ್ರಕಾರದ ಉತ್ತಮ ಕೃತಿಯೆಂದು ಸಾಹಿತ್ಯ ಅಕಾಡೆಮಿಯು ಈ ಪ್ರಶಸ್ತಿಯನ್ನು ನೀಡಿದೆ.