ಇಂದಿರಾ ಗಾಂಧಿಯವರ ಹುಟ್ಟು ಹಬ್ಬ….
1 min read
ಇಂದಿರಾ ಗಾಂಧಿಯವರ ಹುಟ್ಟು ಹಬ್ಬ….
ಇಂದಿರಾ ಗಾಂಧಿಯವರ ಹುಟ್ಟು ಹಬ್ಬದ ದಿನವಾದ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಇತ್ತೀಚಿಗೆ ರಾಜ್ಯ ಪರಿಶಿಷ್ಟ ಜಾತಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ನೇತ್ರಾವತಿ ಹಾಗೂ ತಾಲೂಕು ಆಶ್ರಯ ಕಮಿಟಿ ನಾಮ ನಿರ್ದೇಶನ ಸದಸ್ಯೆಯಾಗಿ ಆಯ್ಕೆಯಾಗಿರುವ ಯಶೋಧ ರವರಿಗೆ ಹೋರಾಟಗಾರರು ಹಾಗೂ ಪಕ್ಷದ ನಾಯಕರು ಆದ ಉಪ್ಪಳ್ಳಿ ಕೆ.ಭರತ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ ಶ್ರೀಮತಿ ಕುಸುಮ ಭರತ್ ರವರು ಇವರುಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರು ಆದಂತಹ ಅಂಶುಮಂತ್ ಹಾಗೂ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕರಾದ ಕುಮಾರಸ್ವಾಮಿ. ಜಿಲ್ಲಾ ಕಾರ್ಯದರ್ಶಿಯಾದ ಹಿರೇಮಗಳೂರು ರಾಮಚಂದ್ರ.
ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್ ಬೆಟಿಗೆರೆ ನಗರಾಧ್ಯಕ್ಷ ತನುಜು ನಾಯ್ಡು ನಗರ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಸಿಡಿಎ ನಾಮ ನಿರ್ದೇಶನ ಸದಸ್ಯರಾದಂತಹ ರಘು.ಸೃದೀಪ್ ನಗರಸಭೆ ನಾಮ ನಿರ್ದೇಶಕರಾದಂತಹ ಕೀರ್ತಿ ಸೇಟ್ ಹಾಗೂ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರು ಕಾರ್ಯಕರ್ತರು ಹಾಗೂ ನಾನಾ ಘಟಕಗಳ ನಾಯಕರುಗಳು ಉಪಸ್ಥಿತರಿದ್ದರು