*ಜಾನಪದ ಕಲೆಗಳ ತರಬೇತಿ ಶಿಬಿರ*
1 min read
**ಜಾನಪದ ಕಲೆಗಳ ತರಬೇತಿ ಶಿಬಿರ**
ದಿನಾಂಕ 19/11/24 ನೆ ಮಂಗಳವಾರ ಶೃಂಗೇರಿ ಜೆ ಸಿ ಬಿ ಎಂ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ವತಿಯಿಂದ ನೆಡೆದ ಜಾನಪದ ಕಲೆಗಳ ತರಬೇತಿ ಶಿಬಿರವನ್ನು ಶೃಂಗೇರಿ ಉಪ ಠಾಣಾಧಿಕಾರಿಗಳಾದ ಮೋಹನ್ ರಾಜಣ್ಣ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಕೊಪ್ಪದ ಹಿರಿಯ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಓಣಿತೋಟ ರತ್ನಾಕರ್, ಕಾಲೇಜು ಪ್ರಾಂಶುಪಾಲರಾದ ಸ್ವಾಮಿರವರು, ಶಿವಾನಂದ, ತಾಲ್ಲೂಕು ಅಧ್ಯಕ್ಷರಾದ ಆಶಿಶ್ ದೇವಾಡಿಗ ಇನ್ನಿತರರು ಉಪಸ್ಥಿತರಿದ್ದರು