AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

**ಜಾನಪದ ಕಲೆಗಳ ತರಬೇತಿ ಶಿಬಿರ**

ದಿನಾಂಕ 19/11/24 ನೆ ಮಂಗಳವಾರ ಶೃಂಗೇರಿ ಜೆ ಸಿ ಬಿ ಎಂ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ವತಿಯಿಂದ ನೆಡೆದ ಜಾನಪದ ಕಲೆಗಳ ತರಬೇತಿ ಶಿಬಿರವನ್ನು ಶೃಂಗೇರಿ ಉಪ ಠಾಣಾಧಿಕಾರಿಗಳಾದ ಮೋಹನ್ ರಾಜಣ್ಣ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಕೊಪ್ಪದ ಹಿರಿಯ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ, ಚಿಕ್ಕಮಗಳೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಓಣಿತೋಟ ರತ್ನಾಕರ್, ಕಾಲೇಜು ಪ್ರಾಂಶುಪಾಲರಾದ ಸ್ವಾಮಿರವರು, ಶಿವಾನಂದ, ತಾಲ್ಲೂಕು ಅಧ್ಯಕ್ಷರಾದ ಆಶಿಶ್ ದೇವಾಡಿಗ ಇನ್ನಿತರರು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *