ಸಮ್ಮೆಳನ ಅದ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭ……..
1 min read
ಸಮ್ಮೆಳನ ಅದ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭ……..
ಮಂಡ್ಯ ದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ರಾಗಿ ಚಿಕ್ಕಮಗಳೂರು ಜಿಲ್ಲೆಯ ಕಸಾಪ ಇತಿಹಾಸದಲ್ಲಿ ಇದೇ ಪ್ರಪ್ರಥಮ ಬಾರಿಗೆ ಸಂದ ಗೌರವ .
*ಚಿಕ್ಕಮಗಳೂರು ಜಿಲ್ಲೆಯ ಪೂಜ್ಯ ಗುರುಗಳಾದ ಗೊ. ರು. ಚನ್ನಬಸಪ್ಪ* (ಗೊ. ರು. ಚ.) ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಅವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಡಾ. ಪದ್ಮಿನಿ ನಾಗರಾಜ್ ಹಾಗೂ ಕೋಶಾಧ್ಯಕ್ಷರಾದ ಡಾ. ಪಟೇಲ್ ಪಾಂಡು ಮತ್ತು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ಅವರುಗಳು ಸೇರಿದಂತೆ ಸಮ್ಮೇಳನಾಧ್ಯಕ್ಷರನ್ನು ಅಭಿನಂದಿಸಲಾಯಿತು..