लाइव कैलेंडर

February 2025
M T W T F S S
 12
3456789
10111213141516
17181920212223
2425262728  
06/02/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶಾಲೆಯ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಹಿಯನ್ನ ವಿತರಿಸಲಾಯಿತು,,

1 min read

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭವು ಅಂತ್ಯತ ಯಶಸ್ವಿಯಾಗಿ ಮುಕ್ತಾಯವಾದ ಹಿನ್ನಲೆಯಲ್ಲಿ ನಳಂದ ಶಾಲೆಯ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಹಿಯನ್ನ ವಿತರಿಸಲಾಯಿತು,, ಈ ಸಂದರ್ಭದಲ್ಲಿ ಹುಟ್ಟು ಕನ್ನಡ ಹೋರಾಟಗಾರ, ಕನ್ನಡವನ್ನೇ ತನ್ನ ಉಸಿರು ಎಂದು ನಂಬಿರುವ ಶ್ರೀಯುತ ಹೊರಟ್ಟಿ ರಘುರವರು ಮಾತೃ ಭಾಷೆಯಾದ ಕನ್ನಡದ ಅವಶ್ಯಕತೆಯ ಬಗ್ಗೆ, ಕನ್ನಡದ ಕೆಲವೊಂದು ತುಣುಕುಗಳನ್ನ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಪ್ರಾಯಗಳನ್ನ ತಿಳಿಸಿದರು ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯವರಾದ ಗಣೇಶ್ ಸರ್, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಡಾಲಿ ಮೇಡಂ, ಶಿಕ್ಷಕ ವರ್ಗದವರೂ ವಿದ್ಯಾರ್ಥಿಗಳು ಹಾಜರಿದ್ದರು

About Author

Leave a Reply

Your email address will not be published. Required fields are marked *