ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಶಾಸಕ ಸ್ಥಾನಕ್ಕೆ ಸಂಕಷ್ಟ…
1 min read
ವಿಧಾನ ಪರಿಷತ್ ನ ಮರು ಏಣಿಕೆ ಫೆಬ್ರವರಿ 28 ರಂದು ಕೋರ್ಟ್ ಆದೇಶದ ಮೇರೆಗೆ ಜಿಲ್ಲಾಡಳಿತ ನಡೆಸಲಿದೆ.
ಚಿಕ್ಕಮಗಳೂರು : ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಶಾಸಕ ಸ್ಥಾನಕ್ಕೆ ಸಂಕಷ್ಟ
3 ವರ್ಷ ಹಿಂದಿನ ಚುನಾವಣೆಯ ಮರು ಮತ ಎಣಿಕೆ ಕಾರ್ಯ
ಚಿಕ್ಕಮಗಳೂರು ಪರಿಷತ್ ಗೆ ನಡೆದ ಚುನಾವಣೆಯ ಮರು ಮತ ಎಣಿಕೆ ಕಾರ್ಯ
ಇದೇ ತಿಂಗಳು 28 ರಂದು ಮರು ಮತ ಎಣಿಕೆ ಕಾರ್ಯ
ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ. ಕಾಲೇಜನಲ್ಲಿ ಮರು ಮತ ಎಣಿಕೆ ಕಾರ್ಯ
6 ಮತಗಳ ಅಂತರದಿಂದ ಜಯಗಳಿಸಿದ್ದ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್
ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 6 ಮತಗಳ ಅಂತರದಿಂದ ಸೋಲು
ಸರ್ಕಾರದ ನಾಮನಿರ್ದೇಶಿತ ಸದಸ್ಯರ 12 ಮತಗಳನ್ನು ಪರಿಗಣಿಸದಂತೆ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಅಭ್ಯರ್ಥಿ
ಹೈಕೋರ್ಟ್, ಸುಪ್ರೀಂಕೋರ್ಟ್ ನಾಮಿನಿ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಮತ ಎಣಿಕೆಗೆ ಆದೇಶ
ಮಾರ್ಚ್ 4ರಂದು ಮತ ಎಣಿಕೆ ಕಾರ್ಯ ಪೂರ್ಣಗೊಳಿಸಿ ವರದಿ ನೀಡುವಂತೆ ಸುಪ್ರೀಂ ಸೂಚನೆ
ಹೈ ಕೋರ್ಟ್ ಮಾರ್ಚ್ 7ರ ಒಳಗೆ ಮರು ಮತ ಎಣಿಕೆ ನಡೆಸುವಂತೆ ಸೂಚಿಸಿತ್ತು
ಹೈ ಕೋರ್ಟ್ ಆದೇಶವನ್ನ ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್ ಮೊರೆ
ಸುಪ್ರೀಂಕೋರ್ಟ್ ಕೂಡ ಮಾರ್ಚ್ 4ರ ಒಳಗೆ ಮತ ಎಣಿಕೆ ಮಾಡುವಂತೆ ಆದೇಶ
2021ರ ಡಿಸೆಂಬರ್ 10ರಂದು ವಿಧಾನ ಪರಿಷತ್ ಸ್ಥಾನಕ್ಕೆ ನಡೆದಿದ್ದ ಚುನಾವಣೆ.